ದೇವೇಗೌಡರಿಂದ ಮೊಮ್ಮಗನಿಗೆ ಇನ್ನೊಂದು ಉಡುಗೊರೆ?
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಜೆಡಿಎಸ್ ವರಿಷ್ಠರು ಹೊಸ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಚ್. ಡಿ. ದೇವೇಗೌಡರು ತಮ್ಮ ಮೊಮ್ಮಗನಿಗೆ ಹೊಸ ಜವಾಬ್ದಾರಿ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಜೆಡಿಎಸ್ ವರಿಷ್ಠರು ಹೊಸ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಚ್. ಡಿ. ದೇವೇಗೌಡರು ತಮ್ಮ ಮೊಮ್ಮಗನಿಗೆ ಹೊಸ ಜವಾಬ್ದಾರಿ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.