‘ದರ್ಶನ್ ಅಜ್ಞಾನಕ್ಕೆ ಏನನ್ನಬೇಕೋ ಗೊತ್ತಾಗ್ತಿಲ್ಲ’

ಕಾಲೇಜೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಲಮನ್ನಾ ವಿಚಾರವಾಗಿ ನಟ ದರ್ಶನ್ ನೀಡಿದ್ದ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಸಾಲಮನ್ನಾ ಬಗ್ಗೆ ದರ್ಶನ್ ಅಜ್ಞಾನದ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ ಎಂದು ಅವರು ಟಾಂಗ್ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಕಾಲೇಜೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಲಮನ್ನಾ ವಿಚಾರವಾಗಿ ನಟ ದರ್ಶನ್ ನೀಡಿದ್ದ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಸಾಲಮನ್ನಾ ಬಗ್ಗೆ ದರ್ಶನ್ ಅಜ್ಞಾನದ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ ಎಂದು ಅವರು ಟಾಂಗ್ ನೀಡಿದ್ದಾರೆ. 

Related Video