Asianet Suvarna News Asianet Suvarna News

ಸರ್ಕಾರ ಪತನಕ್ಕೆ ಸಿದ್ದು ಕಾರಣ; ದೇವೇಗೌಡ್ರ ಬತ್ತಳಿಕೆಯಲ್ಲಿದೆ ಹೊಸ ಬಾಣ!

ಮೊನ್ನೆ ಮೊನ್ನೆ ದೋಸ್ತಿಗಳಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈಗ ಪರಸ್ಪರರ ವಿರುದ್ಧ ತೊಡೆ ತಟ್ಟುತ್ತಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯರೇ ಕಾರಣ ಎಂದು ದೇವೇಗೌಡ್ರು ಘರ್ಜಿಸಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ತಿರುಗೇಟು ಕೂಡಾ ಕೊಟ್ಟಿದ್ದಾರೆ.  ರಾಜ್ಯ ರಾಜಕೀಯದ ಈ ಹೊಸ ಬೆಳವಣಿಗೆಯ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿಶ್ಲೇಷಣೆ...  
 

ಬೆಂಗಳೂರು (ಆ.23): ಮೊನ್ನೆ ಮೊನ್ನೆ ದೋಸ್ತಿಗಳಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈಗ ಪರಸ್ಪರರ ವಿರುದ್ಧ ತೊಡೆ ತಟ್ಟುತ್ತಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯರೇ ಕಾರಣ ಎಂದು ದೇವೇಗೌಡ್ರು ಘರ್ಜಿಸಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ತಿರುಗೇಟು ಕೂಡಾ ಕೊಟ್ಟಿದ್ದಾರೆ.  ರಾಜ್ಯ ರಾಜಕೀಯದ ಈ ಹೊಸ ಬೆಳವಣಿಗೆಯ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿಶ್ಲೇಷಣೆ...