‘ರೇವಣ್ಣ ಹತ್ರ ಮುಹೂರ್ತ ಕೇಳಿ ಐಟಿ ದಾಳಿ ಮಾಡ್ಬೇಕಿತ್ತಾ?’
ಐಟಿ ದಾಳಿ ವಿಚಾರವಾಗಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ನಾಯಕರು ವಾಗ್ಯುದ್ಧ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ಯ ಸಂದರ್ಭದಲ್ಲಿ ಐಟಿ ದಾಳಿ ನಡೆದಿರುವುದನ್ನು ಜೆಡಿಎಸ್ ನಾಯಕರು ಪ್ರಶ್ನಿಸಿದ್ದಾರೆ. ಅದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಮುಖಂಡ ಸಿ.ಟಿ. ರವಿ, ಮೈತ್ರಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಐಟಿ ದಾಳಿ ವಿಚಾರವಾಗಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ನಾಯಕರು ವಾಗ್ಯುದ್ಧ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ಯ ಸಂದರ್ಭದಲ್ಲಿ ಐಟಿ ದಾಳಿ ನಡೆದಿರುವುದನ್ನು ಜೆಡಿಎಸ್ ನಾಯಕರು ಪ್ರಶ್ನಿಸಿದ್ದಾರೆ. ಅದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಮುಖಂಡ ಸಿ.ಟಿ. ರವಿ, ಮೈತ್ರಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.