‘ನಾನು ತಿನ್ನುತ್ತೇನೆ, ನೀವು ತಿನ್ನಿ’ ಬಿಜೆಪಿ ವ್ಯಂಗ್ಯಕ್ಕೆ ಕುಮಾರ ಕಠೋರ
ಐಎಂಎ ಮಹಾವಂಚನೆ ಪ್ರಕರಣನ್ನು ಇಟ್ಟುಕೊಂಡು ಬಿಜೆಪಿ ಸಿಎಂ ಕುಮಾರಸ್ವಾಮಿ ಅವರ ಕಾಲೆಳೆದಿದೆ. ಹಳೆಯ ಪೋಟೋ ಒಂದನ್ನು ಶೇರ್ ಮಾಡಿ ಟ್ವೀಟ್ ಮಾಡಿದ್ದು ಇದಕ್ಕೆ ಕುಮಾರಸ್ವಾಮಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಐಎಂಎ ಮಹಾವಂಚನೆ ಪ್ರಕರಣನ್ನು ಇಟ್ಟುಕೊಂಡು ಬಿಜೆಪಿ ಸಿಎಂ ಕುಮಾರಸ್ವಾಮಿ ಅವರ ಕಾಲೆಳೆದಿದೆ. ಹಳೆಯ ಪೋಟೋ ಒಂದನ್ನು ಶೇರ್ ಮಾಡಿ ಟ್ವೀಟ್ ಮಾಡಿದ್ದು ಇದಕ್ಕೆ ಕುಮಾರಸ್ವಾಮಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.