‘ನಾವೇನು ಮಾಡೋದು ಬೇಡ, ಅವರೇ ಬಡಿದಾಡಿ ಕಳಕೊಳ್ತಾರೆ’
ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಸರಕಾರ ಆಂತರಿಕ ಕಚ್ಚಾಟದಿಂದಲೇ ಬಿದ್ದುಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬರಗಾಲದ ಪರಿಸ್ಥಿತಿ ನಿಭಾಯಿಸಲು ಸರಕಾರ ಗಮನ ನೀಡಬೇಕು ಎಂದು ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ.
ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಸರಕಾರ ಆಂತರಿಕ ಕಚ್ಚಾಟದಿಂದಲೇ ಬಿದ್ದುಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬರಗಾಲದ ಪರಿಸ್ಥಿತಿ ನಿಭಾಯಿಸಲು ಸರಕಾರ ಗಮನ ನೀಡಬೇಕು ಎಂದು ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ.