Asianet Suvarna News Asianet Suvarna News

‘ನಾವೇನು ಮಾಡೋದು ಬೇಡ,  ಅವರೇ ಬಡಿದಾಡಿ ಕಳಕೊಳ್ತಾರೆ’

ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಸರಕಾರ ಆಂತರಿಕ ಕಚ್ಚಾಟದಿಂದಲೇ ಬಿದ್ದುಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬರಗಾಲದ ಪರಿಸ್ಥಿತಿ ನಿಭಾಯಿಸಲು ಸರಕಾರ ಗಮನ ನೀಡಬೇಕು ಎಂದು ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಸರಕಾರ ಆಂತರಿಕ ಕಚ್ಚಾಟದಿಂದಲೇ ಬಿದ್ದುಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬರಗಾಲದ ಪರಿಸ್ಥಿತಿ ನಿಭಾಯಿಸಲು ಸರಕಾರ ಗಮನ ನೀಡಬೇಕು ಎಂದು ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ.

Video Top Stories