ಘೋಷಣೆಯಾಯ್ತು ಉಪಸಮರ; ಇಲ್ಲಿದೆ BSY ಸರ್ಕಾರ ಉಳಿವಿನ ಲೆಕ್ಕಾಚಾರ!
ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ನಡೆಯದಷ್ಟು ಕ್ಷೇತ್ರಗಳಿಗೆ ಒಂದೇ ಬಾರಿ ಉಪಚುನಾವಣೆ ನಡೆಯಲಿದೆ. ಭಾರೀ ಹೈಡ್ರಾಮಾಗಳ ಮೂಲಕ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪ-ಚುನಾವಣೆ ಅಸ್ತಿತ್ವದ ಪ್ರಶ್ನೆ ಕೂಡಾ. 15ರಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಹೇಗಿದೆ? ಇಲ್ಲಿದೆ ಡೀಟೆಲ್ಸ್...
ಬೆಂಗಳೂರು (ಸೆ.21): ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ನಡೆಯದಷ್ಟು ಕ್ಷೇತ್ರಗಳಿಗೆ ಒಂದೇ ಬಾರಿ ಉಪಚುನಾವಣೆ ನಡೆಯಲಿದೆ. ಭಾರೀ ಹೈಡ್ರಾಮಾಗಳ ಮೂಲಕ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪ-ಚುನಾವಣೆ ಅಸ್ತಿತ್ವದ ಪ್ರಶ್ನೆ ಕೂಡಾ. 15ರಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಹೇಗಿದೆ? ಇಲ್ಲಿದೆ ಡೀಟೆಲ್ಸ್...