Asianet Suvarna News Asianet Suvarna News

ಘೋಷಣೆಯಾಯ್ತು ಉಪಸಮರ; ಇಲ್ಲಿದೆ BSY ಸರ್ಕಾರ ಉಳಿವಿನ ಲೆಕ್ಕಾಚಾರ!

ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ನಡೆಯದಷ್ಟು ಕ್ಷೇತ್ರಗಳಿಗೆ ಒಂದೇ ಬಾರಿ ಉಪಚುನಾವಣೆ ನಡೆಯಲಿದೆ. ಭಾರೀ ಹೈಡ್ರಾಮಾಗಳ ಮೂಲಕ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪ-ಚುನಾವಣೆ ಅಸ್ತಿತ್ವದ ಪ್ರಶ್ನೆ ಕೂಡಾ. 15ರಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಹೇಗಿದೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಸೆ.21): ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ನಡೆಯದಷ್ಟು ಕ್ಷೇತ್ರಗಳಿಗೆ ಒಂದೇ ಬಾರಿ ಉಪಚುನಾವಣೆ ನಡೆಯಲಿದೆ. ಭಾರೀ ಹೈಡ್ರಾಮಾಗಳ ಮೂಲಕ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪ-ಚುನಾವಣೆ ಅಸ್ತಿತ್ವದ ಪ್ರಶ್ನೆ ಕೂಡಾ. 15ರಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಹೇಗಿದೆ? ಇಲ್ಲಿದೆ ಡೀಟೆಲ್ಸ್...

ಕರ್ನಾಟಕದ 15 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 21ಕ್ಕೆ ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಹೊರ ಬೀಳಲಿದೆ. 

Video Top Stories