Asianet Suvarna News Asianet Suvarna News

ವಿಶ್ವನಾಥ್‌ಗೆ ಶಾಸ್ತಿ ; ಹುಣಸೂರಿನಲ್ಲಿ ಜೆಡಿಎಸ್‌ನಿಂದ ಅಚ್ಚರಿಯ ಅಭ್ಯರ್ಥಿ!

ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿ ಅಂತಿಮ ಗೊಳಿಸುವ ಕಸರತ್ತು ನಡೆಸುತ್ತಿದ್ದಾರೆ. ಹುಣಸೂರಿನಲ್ಲಿ ವಿಶ್ವನಾಥ್ ವಿರುದ್ಧ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಯಾರವರು? ಇಲ್ಲಿದೆ ಡೀಟೆಲ್ಸ್...
 

ಬೆಂಗಳೂರು (ಸೆ.25): ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪ-ಚುನಾವಣೆ ಘೋಷಣೆಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿ ಅಂತಿಮ ಗೊಳಿಸುವ ಕಸರತ್ತು ನಡೆಸುತ್ತಿದ್ದಾರೆ.

ಶಾಸಕರು ರಾಜೀನಾಮೆ ನೀಡಿ, ಪಕ್ಷದ ವಿರುದ್ಧ ತೊಡೆ ತಟ್ಟಿದ  ಹಿನ್ನೆಲೆಯಲ್ಲಿ ಈ ಉಪಚುನಾವಣೆಗಳು ಪ್ರತಿಷ್ಠೆಯ ಸಮರವಾಗಿ ಮಾರ್ಪಟ್ಟಿವೆ. 

ಹಾಗಾಗಿ, ರಾಜೀನಾಮೆ ನೀಡಿ ಸರ್ಕಾರ ಪತನಕ್ಕೆ ಕಾರಣವಾದ ಆ ಶಾಸಕರನ್ನು ಸೋಲಿಸಲು ಜೆಡಿಎಸ್ ರಣತಂತ್ರ ರೂಪಿಸಿದೆ. ಹುಣಸೂರಿನಲ್ಲಿ ವಿಶ್ವನಾಥ್ ವಿರುದ್ಧ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಯಾರವರು? ಇಲ್ಲಿದೆ ಡೀಟೆಲ್ಸ್...

Video Top Stories