ಕುಮಾರ ಸಂಧಾನ ಸಫಲ? ಸಾಹುಕಾರ ಬಂಡಾಯ ಶಮನ; ವಿದೇಶಕ್ಕೆ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಬಂಡಾಯ ಶಮನವಾಗುವ ಲಕ್ಷಣಗಳು ರಾಜ್ಯ ರಾಜಕಾರಣದಲ್ಲಿ ಕಾಣಿಸಿಕೊಂಡಿವೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ನಡೆಸಿರುವ ಸಂಧಾನ ಸೂತ್ರ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಕೆಲದಿನಗಳ ಮಟ್ಟಿಗೆ ರಮೇಶ್ ಜಾರಕಿಹೊಳಿ ವಿದೇಶ ಪ್ರವಾಸಕ್ಕೆ ಹೊರಟ್ಟಿದ್ದು, ಚುನಾವಣಾ ಫಲಿತಾಂಶಗಳು ಹೊರಬಿದ್ದ ಬಳಿಕ ವಾಪಾಸಾಗಲಿದ್ದಾರೆ.
ರಮೇಶ್ ಜಾರಕಿಹೊಳಿ ಬಂಡಾಯ ಶಮನವಾಗುವ ಲಕ್ಷಣಗಳು ರಾಜ್ಯ ರಾಜಕಾರಣದಲ್ಲಿ ಕಾಣಿಸಿಕೊಂಡಿವೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ನಡೆಸಿರುವ ಸಂಧಾನ ಸೂತ್ರ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಕೆಲದಿನಗಳ ಮಟ್ಟಿಗೆ ರಮೇಶ್ ಜಾರಕಿಹೊಳಿ ವಿದೇಶ ಪ್ರವಾಸಕ್ಕೆ ಹೊರಟ್ಟಿದ್ದು, ಚುನಾವಣಾ ಫಲಿತಾಂಶಗಳು ಹೊರಬಿದ್ದ ಬಳಿಕ ವಾಪಾಸಾಗಲಿದ್ದಾರೆ.