Asianet Suvarna News Asianet Suvarna News

‘ಸಿಎಂ ಬದಲಾವಣೆ ಇಲ್ಲ, ಮೈತ್ರಿ ಸರ್ಕಾರಕ್ಕೆ ಏನೂ ಟೆನ್ಶನ್ ಇಲ್ಲ’

ಲೋಕಸಭೆ ಚುನಾವಣೆಯಲ್ಲಿ ನೆಲಕಚ್ಚಿದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸಿಎಂ ಬದಲಾವಣೆ ಬಗ್ಗೆ ಚಿಂತನೆ ನಡೆಸಿದೆಯಾ? ಮೈತ್ರಿ ಸರ್ಕಾರ ಪತನ ಸನ್ನಿಹಿತವಾಗಿದೆಯಾ? ಈ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ವರದಿಗಾರರ ಜೊತೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ..  

ಲೋಕಸಭೆ ಚುನಾವಣೆಯಲ್ಲಿ ನೆಲಕಚ್ಚಿದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸಿಎಂ ಬದಲಾವಣೆ ಬಗ್ಗೆ ಚಿಂತನೆ ನಡೆಸಿದೆಯಾ? ಮೈತ್ರಿ ಸರ್ಕಾರ ಪತನ ಸನ್ನಿಹಿತವಾಗಿದೆಯಾ? ಈ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ವರದಿಗಾರರ ಜೊತೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ..  

Video Top Stories