Asianet Suvarna News Asianet Suvarna News

‘ಲೋಕಸಭಾ ಫಲಿತಾಂಶಕ್ಕೂ ಮುನ್ನ ಸರ್ಕಾರ ಪತನ ಪಕ್ಕಾ!’

ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ನಾಯಕ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಭವಿಷ್ಯದ ಚಿಂತೆಯಿಂದ ಕಾಂಗ್ರೆಸ್ - ಜೆಡಿಎಸ್ ಶಾಸಕರು ಹೊರಬರುತ್ತಿದ್ದಾರೆ ಎಂದು ಕಾರಜೋಳ ಮೈತ್ರಿ ನಾಯಕರಿಗೆ ಟಾಂಗ್ ನೀಡಿದ್ದಾರೆ. 

ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗುವುದು ಖಚಿತ ಎಂದು ಬಿಜೆಪಿ ನಾಯಕ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಭವಿಷ್ಯದ ಚಿಂತೆಯಿಂದ ಕಾಂಗ್ರೆಸ್ - ಜೆಡಿಎಸ್ ಶಾಸಕರು ಹೊರಬರುತ್ತಿದ್ದಾರೆ ಎಂದು ಕಾರಜೋಳ ಮೈತ್ರಿ ನಾಯಕರಿಗೆ ಟಾಂಗ್ ನೀಡಿದ್ದಾರೆ. 

Video Top Stories