
ಕಾರ್ಯಕರ್ತರ ಮಾತಿಗೆ ಕಟ್ಟುಬಿದ್ದು ಉಪಚುನಾವಣೆಗೆ ಗೌಡರ ಹೊಸ ನಿರ್ಧಾರ?
ದೋಸ್ತಿ ಸರರ್ಕಾರ ಉರುಳಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಮುಂದುವರಿಯಬೇಕೇ? ಬೇಡವೇ? ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಕಾರ್ಯಕರ್ತರ ಭಾವನೆಗೆ ಬೆಲೆ ಕೊಟ್ಟಿಲ್ಲ ಎಂದು ದೇವೇಗೌಡರು ಕಣ್ಣೀರು ಹಾಕಿದ್ದರು. ಹಾಗಾದರೆ ಜೆಡಿಎಸ್ ಮುಂದಿನ ಕತೆ ಏನು?
ದೋಸ್ತಿ ಸರರ್ಕಾರ ಉರುಳಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಮುಂದುವರಿಯಬೇಕೇ? ಬೇಡವೇ? ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಕಾರ್ಯಕರ್ತರ ಭಾವನೆಗೆ ಬೆಲೆ ಕೊಟ್ಟಿಲ್ಲ ಎಂದು ದೇವೇಗೌಡರು ಕಣ್ಣೀರು ಹಾಕಿದ್ದರು. ಹಾಗಾದರೆ ಜೆಡಿಎಸ್ ಮುಂದಿನ ಕತೆ ಏನು?
Add Asianetnews Kannada as a Preferred Source
