Asianet Suvarna News Asianet Suvarna News

ಜಾಧವ್‌ಗೆ ಸೆಡ್ಡು; ಕಾಂಗ್ರೆಸ್‌ನಿಂದ ಸೀಕ್ರೆಟ್ ರಣತಂತ್ರ!

ಕಲಬುರಗಿಯ ಚಿಂಚೋಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್- ಬಿಜೆಪಿ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ತಮ್ಮ ಪಕ್ಷ ಬಿಟ್ಟು ಬಿಜೆಪಿ ಸೇರಿದ ಉಮೇಶ್ ಜಾಧವ್‌ಗೆ ಪುತ್ರನಿಗೆ ಸೋಲಿನ ರುಚಿ ತೋರಿಸಲೇಬೇಕೆಂದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ. ಅದಕ್ಕಾಗಿಯೇ ಗೌಪ್ಯ ರಣತಂತ್ರವನ್ನು ರೂಪಿಸಿದ್ದಾರೆ.    

ಕಲಬುರಗಿಯ ಚಿಂಚೋಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್- ಬಿಜೆಪಿ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ತಮ್ಮ ಪಕ್ಷ ಬಿಟ್ಟು ಬಿಜೆಪಿ ಸೇರಿದ ಉಮೇಶ್ ಜಾಧವ್‌ಗೆ ಪುತ್ರನಿಗೆ ಸೋಲಿನ ರುಚಿ ತೋರಿಸಲೇಬೇಕೆಂದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ. ಅದಕ್ಕಾಗಿಯೇ ಗೌಪ್ಯ ರಣತಂತ್ರವನ್ನು ರೂಪಿಸಿದ್ದಾರೆ.