Asianet Suvarna News Asianet Suvarna News

ಶಿಷ್ಯನ ವಿರುದ್ಧ ಅಖಾಡಕ್ಕೆ ಗುರು! ಅನರ್ಹ ಶಾಸಕರಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಹೊಸ ಪ್ಲಾನ್

ಅನರ್ಹ ಶಾಸಕರಿಗೆ ಸೆಡ್ಡುಹೊಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಮುಂದಾಗಿದೆ. ಹೊಸಕೋಟೆಯಲ್ಲಿಂದು ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಇತರ ನಾಯಕರು ಭಾಗವಹಿಸಲಿದ್ದಾರೆ.  

ಬೆಂಗಳೂರು (ಸೆ.21): ಅನರ್ಹ ಶಾಸಕರಿಗೆ ಸೆಡ್ಡುಹೊಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಮುಂದಾಗಿದೆ. ಹೊಸಕೋಟೆಯಲ್ಲಿಂದು ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಇತರ ನಾಯಕರು ಭಾಗವಹಿಸಲಿದ್ದಾರೆ.