Asianet Suvarna News Asianet Suvarna News

ಸಂಪುಟ ಸೇರುವ ತವಕದಲ್ಲಿದ್ದ ಅನರ್ಹ ಶಾಸಕರಿಗೆ ಸುಪ್ರೀಂ ಏಟು

ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ 17 ಜನ ಶಾಸಕರನ್ನು ಅನರ್ಹ ಮಾಡಿ ಆದೇಶ ನೀಡಿ ದೋಸ್ತಿ ಸರ್ಕಾರ ಪತನವಾಗಿ ದೋಸ್ತಿ ಸರ್ಕಾರವೂ ಸ್ಥಾಪನೆಯಾಗಿದೆ. ಆದರೆ ಬಿಜೆಪಿ ಸರ್ಕಾರ ಇನ್ನು ಸಚಿವ ಸಂಪುಟ ವಿಸ್ತರಣೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದು ಅಷ್ಟೆ ಪ್ರಮುಖ. ಅರ್ಜಿ ತುರ್ತು ವಿಚಾರಣೆಗೆ ಕೋರಿದ್ದರೂ ಈ ಅರ್ಜಿಯನ್ನು ರಿಜಿಸ್ಟಾರ್ ಪರಿಶೀಲಿಸುತ್ತಾರೆ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ತಿಳಿಸಿದ್ದಾರೆ.

ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ 17 ಜನ ಶಾಸಕರನ್ನು ಅನರ್ಹ ಮಾಡಿ ಆದೇಶ ನೀಡಿ ದೋಸ್ತಿ ಸರ್ಕಾರ ಪತನವಾಗಿ ದೋಸ್ತಿ ಸರ್ಕಾರವೂ ಸ್ಥಾಪನೆಯಾಗಿದೆ. ಆದರೆ ಬಿಜೆಪಿ ಸರ್ಕಾರ ಇನ್ನು ಸಚಿವ ಸಂಪುಟ ವಿಸ್ತರಣೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದು ಅಷ್ಟೆ ಪ್ರಮುಖ. ಅರ್ಜಿ ತುರ್ತು ವಿಚಾರಣೆಗೆ ಕೋರಿದ್ದರೂ ಈ ಅರ್ಜಿಯನ್ನು ರಿಜಿಸ್ಟಾರ್ ಪರಿಶೀಲಿಸುತ್ತಾರೆ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ತಿಳಿಸಿದ್ದಾರೆ.

Video Top Stories