ಯಾವುದೇ ತಪ್ಪೆಸಗಿಲ್ಲ; ರಾಜಕೀಯ ಸೇಡಿಗಾಗಿ ಕೇಸ್: ಡಿಕೆಶಿ
ED ಮೂಲಕ ರಾಜಕೀಯ ಸೇಡು ತೀರಿಸುವ ಕೆಲಸ ನಡೆಯುತ್ತಿದೆ. ನಾನು ಯಾವುದೇ ತಪ್ಪೆಸಗಿಲ್ಲ, ಶಾಸಕರನ್ನು ಹಿಡಿದಿಟ್ಟ ಕಾರಣ ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ED ಸಮನ್ಸ್ ಕೊಟ್ಟಿದೆ, ದೆಹಲಿಗೆ ತೆರಳಿ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ, ಈ ಬಗ್ಗೆ ವಿವರವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ ಎಂದರು.
ಬೆಂಗಳೂರು (ಆ.30): ED ಮೂಲಕ ರಾಜಕೀಯ ಸೇಡು ತೀರಿಸುವ ಕೆಲಸ ನಡೆಯುತ್ತಿದೆ. ನಾನು ಯಾವುದೇ ತಪ್ಪೆಸಗಿಲ್ಲ, ಶಾಸಕರನ್ನು ಹಿಡಿದಿಟ್ಟ ಕಾರಣ ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ED ಸಮನ್ಸ್ ಕೊಟ್ಟಿದೆ, ದೆಹಲಿಗೆ ತೆರಳಿ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ, ಈ ಬಗ್ಗೆ ವಿವರವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ ಎಂದರು.
ಇದನ್ನೂ ಓದಿ:
ಡಿಕೆಶಿಗೆ ED ಕಂಟಕ: ಟ್ರಬಲ್ ಶೂಟರ್ ಮುಂದಿದೆ 3 ತಂತ್ರ
ದೆಹಲಿಯಲ್ಲಿ ಸಿಕ್ಕ ಹಣ ನನ್ನದೇ, ಆದ್ರೆ ತಪ್ಪು ಮಾಡಿಲ್ಲ: ಡಿಕೆಶಿ ಸುದ್ದಿಗೋಷ್ಠಿ ಮುಖ್ಯಾಂಶಗಳು