Asianet Suvarna News Asianet Suvarna News

ಜನಾರ್ದನ ಪೂಜಾರಿ ಮನೆ ಜಲಾವೃತ; ಸಿಬ್ಬಂದಿಯಿಂದ ರಕ್ಷಣೆ

ಮಂಗಳೂರು (ಆ.10):  ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನೇತ್ರವತಿ ಉಕ್ಕಿ ಹರಿಯುತ್ತಿದೆ. ಬಂಟ್ವಾಳ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಮನೆಗೂ ನೀರು ನುಗ್ಗಿದೆ. ರಕ್ಷಣಾ ಸಿಬ್ಬಂದಿ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.   
 

ಮಂಗಳೂರು (ಆ.10):  ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನೇತ್ರವತಿ ಉಕ್ಕಿ ಹರಿಯುತ್ತಿದೆ. ಬಂಟ್ವಾಳ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಮನೆಗೂ ನೀರು ನುಗ್ಗಿದೆ. ರಕ್ಷಣಾ ಸಿಬ್ಬಂದಿ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.   
 

Video Top Stories