ಜನಾರ್ದನ ಪೂಜಾರಿ ಮನೆ ಜಲಾವೃತ; ಸಿಬ್ಬಂದಿಯಿಂದ ರಕ್ಷಣೆ
ಮಂಗಳೂರು (ಆ.10): ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನೇತ್ರವತಿ ಉಕ್ಕಿ ಹರಿಯುತ್ತಿದೆ. ಬಂಟ್ವಾಳ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಮನೆಗೂ ನೀರು ನುಗ್ಗಿದೆ. ರಕ್ಷಣಾ ಸಿಬ್ಬಂದಿ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಮಂಗಳೂರು (ಆ.10): ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನೇತ್ರವತಿ ಉಕ್ಕಿ ಹರಿಯುತ್ತಿದೆ. ಬಂಟ್ವಾಳ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಮನೆಗೂ ನೀರು ನುಗ್ಗಿದೆ. ರಕ್ಷಣಾ ಸಿಬ್ಬಂದಿ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.