
ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!
ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ
ಬೆಂಗಳೂರು[ಅ.02]: ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ
Add Asianetnews Kannada as a Preferred Source

ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ