ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!

ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

Share this Video
  • FB
  • Linkdin
  • Whatsapp

ಬೆಂಗಳೂರು[ಅ.02]: ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅ.02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Related Video