Asianet Suvarna News Asianet Suvarna News

Exclusive: ರಾಜೀನಾಮೆ ಹೆಸರಿನಲ್ಲಿ ರಮೇಶ್ ಜಾರಕಿಹೊಳಿ ಡ್ರಾಮ?

ಆನಂದ್ ಸಿಂಗ್ ರಾಜೀನಾಮೆಯಿಂದ ಮೈತ್ರಿ ನಾಯಕರು ತಳಮಳಗೊಂಡರೂ, ರಮೇಶ್ ಜಾರಕಿಹೊಳಿ ರಾಜೀನಾಮೆ ಅವರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ!

ಬೆಂಗಳೂರು (ಜು.02): ವಿಜಯನಗರ ಕಾಂಗ್ರೆಸ್ MLA ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ, ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕೂಡಾ ಕೈಬರಹದಲ್ಲಿರುವ ರಾಜೀನಾಮೆ ಪತ್ರ ರವಾನಿಸಿದ್ದರು.

ಆನಂದ್ ಸಿಂಗ್ ರಾಜೀನಾಮೆಯಿಂದ ಮೈತ್ರಿ ನಾಯಕರು ತಳಮಳಗೊಂಡರೂ, ರಮೇಶ್ ಜಾರಕಿಹೊಳಿ ರಾಜೀನಾಮೆ ಅವರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅಮೆರಿಕಾದಲ್ಲಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೂಲ್ ಆಗಿದ್ದಾರೆ. ಹಿಂಗ್ಯಾಕೆ? ಈ ಸ್ಟೋರಿ ನೋಡಿ...

Video Top Stories