‘ಗವರ್ನರ್ ಬಿಜೆಪಿ ಏಜೆಂಟ್, ರಾಜಭವನ ಬಿಜೆಪಿ ಕಚೇರಿ’
ಸಿಎಂ ಕುಮಾರಸ್ವಾಮಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಗಡುವು ವಿಧಿಸಿದ್ದು, ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಅಸಾಂವಿಧಾನಿಕವಾಗಿ ಬಿಜೆಪಿ ಸರ್ಕಾರವನ್ನು ರಚಿಸುವುದು ಅವರ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಗುಡುಗಿದ್ದಾರೆ.
ಬೆಂಗಳೂರು (ಜು.19): ಸಿಎಂ ಕುಮಾರಸ್ವಾಮಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಗಡುವು ವಿಧಿಸಿದ್ದು, ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಅಸಾಂವಿಧಾನಿಕವಾಗಿ ಬಿಜೆಪಿ ಸರ್ಕಾರವನ್ನು ರಚಿಸುವುದು ಅವರ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಗುಡುಗಿದ್ದಾರೆ.