’IT ಚೀಫ್ BJP ಏಜೆಂಟ್; ದೇವೇಗೌಡ್ರ ಮೇಲೆ ಕೈ ಹಾಕಿದವ್ರು ಉಳಿಯಲ್ಲ!’

IT ದಾಳಿ ವಿಚಾರವಾಗಿ ಸಚಿವ ಎಚ್.ಡಿ. ರೇವಣ್ಣ ಬಿಜೆಪಿ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.  IT ಇಲಾಖೆ ಮುಖ್ಯಸ್ಥರು BJP  ಏಜೆಂಟ್ ಎಂದು ಆರೋಪಿಸಿರುವ ರೇವಣ್ಣ, ದೇವೇಗೌಡ್ರ ಮೇಲೆ ಕೈ ಹಾಕಿದವರು ಉಳಿಯಲ್ಲ ಎಂದು ಹೇಳಿದ್ದಾರೆ. 
 

 

Share this Video
  • FB
  • Linkdin
  • Whatsapp

IT ದಾಳಿ ವಿಚಾರವಾಗಿ ಸಚಿವ ಎಚ್.ಡಿ. ರೇವಣ್ಣ ಬಿಜೆಪಿ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. IT ಇಲಾಖೆ ಮುಖ್ಯಸ್ಥರು BJP ಏಜೆಂಟ್ ಎಂದು ಆರೋಪಿಸಿರುವ ರೇವಣ್ಣ, ದೇವೇಗೌಡ್ರ ಮೇಲೆ ಕೈ ಹಾಕಿದವರು ಉಳಿಯಲ್ಲ ಎಂದು ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video