Asianet Suvarna News Asianet Suvarna News

ಮಧ್ಯಂತರ ಚುನಾವಣೆ ಫಿಕ್ಸ್? ಜೆಡಿಎಸ್ ಸಚಿವರಿಗೆ ದೇವೇಗೌಡ್ರಿಂದ ಹೊಸ ಟಾಸ್ಕ್!

ಸಮ್ಮಿಶ್ರ ಸರಕಾರ ಅವಧಿ ಪೂರ್ಣ ಮಾಡುತ್ತದೆಯೋ ಇಲ್ಲವೋ  ಗೊತ್ತಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಸದ್ದಿಲ್ಲದೆ ಮಧ್ಯಂತರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸಚಿವರಿಗೆ ಬಹುದೊಡ್ಡ ಟಾಸ್ಕ್ ನೀಡಿದ್ದಾರೆ.

ಸಮ್ಮಿಶ್ರ ಸರಕಾರ ಅವಧಿ ಪೂರ್ಣ ಮಾಡುತ್ತದೆಯೋ ಇಲ್ಲವೋ  ಗೊತ್ತಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಸದ್ದಿಲ್ಲದೆ ಮಧ್ಯಂತರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸಚಿವರಿಗೆ ಬಹುದೊಡ್ಡ ಟಾಸ್ಕ್ ನೀಡಿದ್ದಾರೆ.