Asianet Suvarna News Asianet Suvarna News

ಬೆಳಗಾವಿ ಬಂಡಾಯ : ತುರ್ತು ಸಭೆ ಕರೆದ ದಳಪತಿಗಳು

ಬೆಳಗಾವಿ ಹಾಗೂ ಇನ್ನಿತರ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲಿ ಜೆಡಿಎಸ್ ಶಾಸಕಾಂಗ ಸಭೆಯನ್ನು ಕರೆದಿದೆ. ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹಾಗೂ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ. 

ಬೆಳಗಾವಿ ಹಾಗೂ ಇನ್ನಿತರ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲಿ ಜೆಡಿಎಸ್ ಶಾಸಕಾಂಗ ಸಭೆಯನ್ನು ಕರೆದಿದೆ. ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹಾಗೂ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ. 

Video Top Stories