Asianet Suvarna News Asianet Suvarna News

ರಾಜೀನಾಮೆ ರಾಜಕಾರಣ: ಸಚಿವ ಜಿಟಿಡಿಯಿಂದ ಮೋದಿ, ಶಾ ಗುಣಗಾನ!

ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿರುವ ಸಚಿವ ಜಿ.ಟಿ. ದೇವೇಗೌಡ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಪರ ಬ್ಯಾಟ್ ಬೀಸಿದ್ದಾರೆ.

ಮೈಸೂರು (ಜು.02): ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿರುವ ಸಚಿವ ಜಿ.ಟಿ. ದೇವೇಗೌಡ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಪರ ಬ್ಯಾಟ್ ಬೀಸಿದ್ದಾರೆ.

ಮೈಸೂರಿನಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಜಿಟಿಡಿ, ಸರ್ಕಾರ ಬೀಳಿಸೋದು ಅಥವಾ ಆಪರೇಷನ್ ಕಮಲ ಮಾಡೋದು ರಾಜ್ಯ ಬಿಜೆಪಿ ಕೈಯಲ್ಲಿಲ್ಲ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಿಟಿಡಿ ಪ್ರಧಾನಿ ನರೇಂದ್ರ ಮೋದಿ  ಮತ್ತು ಅಮಿತ್ ಶಾ ಗುಣಗಾನ ಕೂಡಾ ಮಾಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ....
 

Video Top Stories