Asianet Suvarna News Asianet Suvarna News

‘ATM ಬಂದ್ ಆಗುವ ಭಯದಿಂದ ಮೈಮೇಲೆ ಭೂತ ಬಂದಿದೆ’

ವಿಶ್ವಾಸಮತ ಯಾಚನೆ ಕಲಾಪ ಶುಕ್ರವಾರವೂ ಮುಂದುವರಿದಿದೆ. ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಸೂಚಿಸಿದ್ದಾರೆ. ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಸಿ.ಟಿ. ರವಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮೈತ್ರಿ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು (ಜು.19): ವಿಶ್ವಾಸಮತ ಯಾಚನೆ ಕಲಾಪ ಶುಕ್ರವಾರವೂ ಮುಂದುವರಿದಿದೆ. ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಸೂಚಿಸಿದ್ದಾರೆ. ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಸಿ.ಟಿ. ರವಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮೈತ್ರಿ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

Video Top Stories