Asianet Suvarna News Asianet Suvarna News

ರಾಜೀನಾಮೆ ಕೊಟ್ರೂ ಜಾಧವ್‌ ಬಚಾವಾಗಲ್ಲ? ಇದು ಸಿದ್ದು ತಂತ್ರ!

ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಸೋಮವಾರ ಸ್ಪೀಕರ್ ರಮೇಶ್ ಕುಮಾರ್‌ರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಮೇಶ್ ಕುಮಾರ್ ರಾಜೀನಾಮೆಯನ್ನು ಅಂಗೀಕರಿಸುತ್ತಾರಾ? ಆದರೆ ಇನ್ನೊಂದು ಕಡೆ ಸಿದ್ದರಾಮಯ್ಯ ಮೊದಲೇ ತಂತ್ರವನ್ನು ಹೆಣೆದಿಟ್ಟಿದ್ದಾರೆ. ಹಾಗಾದ್ರೆ ಮುಂದೇನಾಗುತ್ತೆ? ಸಿದ್ದರಾಮಯ್ಯ ಈ ಬಗ್ಗೆ ಹೇಳೋದೇನು?....   

ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಸೋಮವಾರ ಸ್ಪೀಕರ್ ರಮೇಶ್ ಕುಮಾರ್‌ರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಮೇಶ್ ಕುಮಾರ್ ರಾಜೀನಾಮೆಯನ್ನು ಅಂಗೀಕರಿಸುತ್ತಾರಾ? ಆದರೆ ಇನ್ನೊಂದು ಕಡೆ ಸಿದ್ದರಾಮಯ್ಯ ಮೊದಲೇ ತಂತ್ರವನ್ನು ಹೆಣೆದಿಟ್ಟಿದ್ದಾರೆ. ಹಾಗಾದ್ರೆ ಮುಂದೇನಾಗುತ್ತೆ? ಸಿದ್ದರಾಮಯ್ಯ ಈ ಬಗ್ಗೆ ಹೇಳೋದೇನು?....