Asianet Suvarna News Asianet Suvarna News

’ಬಿಜೆಪಿ ಆಮಿಷಕ್ಕೆ ಉಮೇಶ್ ಜಾಧವ್ ಬಲಿ’

ಕೊನೆಗೂ ತಮ್ಮ ಶಾಸಕ ಸ್ಥಾನಕ್ಕೆ ಕಾಂಗ್ರೆಸ್‌ನ ಡಾ. ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅತೃಪ್ತ ಶಾಸಕರ ನಡೆ, ಇದೀಗ ಮೈತ್ರಿ ಸರ್ಕಾರದಲ್ಲಿ ತಲ್ಲಣವನ್ನು ಹೆಚ್ಚಿಸಿದೆ.  ಈ ಬೆಳವಣಿಗೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.      

ಕೊನೆಗೂ ತಮ್ಮ ಶಾಸಕ ಸ್ಥಾನಕ್ಕೆ ಕಾಂಗ್ರೆಸ್‌ನ ಡಾ. ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅತೃಪ್ತ ಶಾಸಕರ ನಡೆ, ಇದೀಗ ಮೈತ್ರಿ ಸರ್ಕಾರದಲ್ಲಿ ತಲ್ಲಣವನ್ನು ಹೆಚ್ಚಿಸಿದೆ.  ಈ ಬೆಳವಣಿಗೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.