‘ಅತೃಪ್ತ ಶಾಸಕರು ಮರಳಿ ಪಕ್ಷಕ್ಕೆ; ಯಡಿಯೂರಪ್ಪ ಸರ್ಕಾರದ Expiry Date ಫಿಕ್ಸ್’
ಬಿ.ಎಸ್.ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ, ರಾಜಕೀಯ ಅನಿಶ್ಚಿತತೆ ಇನ್ನೂ ಕಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಮಾಜಿ ಗೃಹ ಮಂತ್ರಿ ಎಂ.ಬಿ. ಪಾಟೀಲ್ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. ಅತೃಪ್ತ ಶಾಸಕರು ಪಕ್ಷಕ್ಕೆ ಮರಳಲು ಬಯಸುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಹೇಳಿದ್ದಾರೆ.
ವಿಜಯಪುರ (ಜು.27): ಬಿ.ಎಸ್.ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ, ರಾಜಕೀಯ ಅನಿಶ್ಚಿತತೆ ಇನ್ನೂ ಕಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ, ಮಾಜಿ ಗೃಹ ಮಂತ್ರಿ ಎಂ.ಬಿ. ಪಾಟೀಲ್ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. ಅತೃಪ್ತ ಶಾಸಕರು ಪಕ್ಷಕ್ಕೆ ಮರಳಲು ಬಯಸುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಹೇಳಿದ್ದಾರೆ.