Asianet Suvarna News Asianet Suvarna News

ಕುಂದಗೋಳ: ಸಿದ್ದರಾಮಯ್ಯ ರಣತಂತ್ರಕ್ಕೆ ಕೈಪಡೆಯೇ ಹೈರಾಣು!

ಮೇ 19ಕ್ಕೆ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಪಾಲಿಗೆ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ. ಕುಂದಗೋಳದಿಂದ ದಿವಂಗತ ಸಚಿವ ಸಿ.ಎಸ್. ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿ ಸ್ಪರ್ಧಿಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಖುದ್ದು ಮುತುವರ್ಜಿ ವಹಿಸಿ, ರಣತಂತ್ರವನ್ನು ರೂಪಿಸಿದ್ದಾರೆ.  

ಮೇ 19ಕ್ಕೆ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಪಾಲಿಗೆ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ. ಕುಂದಗೋಳದಿಂದ ದಿವಂಗತ ಸಚಿವ ಸಿ.ಎಸ್. ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿ ಸ್ಪರ್ಧಿಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಖುದ್ದು ಮುತುವರ್ಜಿ ವಹಿಸಿ, ರಣತಂತ್ರವನ್ನು ರೂಪಿಸಿದ್ದಾರೆ.