Asianet Suvarna News Asianet Suvarna News

‘ವಿಶ್ವಾಸ ಇಲ್ದೇನೆ ವಿಶ್ವಾಸ ಮತ ಮಂಡಿಸಲು ಮುಂದಾಗ್ತೀವಾ?’

ಕೊನೆಗೂ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಗೆ ವೇದಿಕೆ ಸಿದ್ಧವಾಗಿದೆ. ವಿಶ್ವಾಸಮತ ಯಾಚನೆಗೆ ಕೊನೆಗೂ ದಿನಾಂಕ ಹಾಗೂ ಸಮಯ ಫಿಕ್ಸ್ ಆಗಿದೆ. ಗುರುವಾರ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಆರಂಭಿಸಲಿದ್ದಾರೆ. ಈ ಬಗ್ಗೆ ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...
 

ಬೆಂಗಳೂರು (ಜು.15): ಕೊನೆಗೂ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಗೆ ವೇದಿಕೆ ಸಿದ್ಧವಾಗಿದೆ. ವಿಶ್ವಾಸಮತ ಯಾಚನೆಗೆ ಕೊನೆಗೂ ದಿನಾಂಕ ಹಾಗೂ ಸಮಯ ಫಿಕ್ಸ್ ಆಗಿದೆ. ಗುರುವಾರ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಆರಂಭಿಸಲಿದ್ದಾರೆ. ಈ ಬಗ್ಗೆ ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...