ಭಿನ್ನಮತ ಶಮನಕ್ಕೆ ಸಿದ್ದು; ಏನದು ಮನವೊಲಿಸುವ ಗುಟ್ಟು?
ಲೋಕಸಭೆ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ, ಮೈತ್ರಿ ಸರ್ಕಾರಕ್ಕೆ ಅತೃಪ್ತ ಶಾಸಕರ ತಲೆನೋವು ಮತ್ತೆ ಶುರುವಾಗಿದೆ. ಮುನಿಸಿಕೊಂಡಿರುವ ಶಾಸಕರ ಮನವೊಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯತ್ನ ಶುರುಮಾಡಿದ್ದಾರೆ.
ಲೋಕಸಭೆ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ, ಮೈತ್ರಿ ಸರ್ಕಾರಕ್ಕೆ ಅತೃಪ್ತ ಶಾಸಕರ ತಲೆನೋವು ಮತ್ತೆ ಶುರುವಾಗಿದೆ. ಮುನಿಸಿಕೊಂಡಿರುವ ಶಾಸಕರ ಮನವೊಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯತ್ನ ಶುರುಮಾಡಿದ್ದಾರೆ.