Asianet Suvarna News Asianet Suvarna News

ಮೈತ್ರಿ ಸರ್ಕಾರದ ಭವಿಷ್ಯ ಏನು? ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಿಷ್ಟು!

ರಾಜೀನಾಮೆ v/s ಅನರ್ಹತೆ, ಬಂಡಾಯ ಶಾಸಕರು v/s ಸ್ಪೀಕರ್ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ತೀರ್ಪನ್ನು ಸ್ವಾಗತಿಸಿದ್ದಾರೆ. ನ್ಯಾಯಾಲಯವು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸುಪ್ರೀಂ ಕೋರ್ಟ್ ವಿಶ್ವಾಸ ಉಳಿಸಿಕೊಳ್ಳುವ ಹೊಣೆಗಾರಿಕೆ ನನ್ನ ಮೇಲಿದೆ ಎಂದಿದ್ದಾರೆ. ಜೊತೆಗೆ ವಿಶ್ವಾಸ ಮತ ಹಾಗೂ ಸರ್ಕಾರದ ಭವಿಷ್ಯದ ಬಗ್ಗೆಯೂ ರಮೇಶ್ ಕುಮಾರ್ ಮಾತನಾಡಿದ್ದಾರೆ.

ಬೆಂಗಳೂರು (ಜು.17): ರಾಜೀನಾಮೆ v/s ಅನರ್ಹತೆ, ಬಂಡಾಯ ಶಾಸಕರು v/s ಸ್ಪೀಕರ್ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ತೀರ್ಪನ್ನು ಸ್ವಾಗತಿಸಿದ್ದಾರೆ. ನ್ಯಾಯಾಲಯವು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸುಪ್ರೀಂ ಕೋರ್ಟ್ ವಿಶ್ವಾಸ ಉಳಿಸಿಕೊಳ್ಳುವ ಹೊಣೆಗಾರಿಕೆ ನನ್ನ ಮೇಲಿದೆ ಎಂದಿದ್ದಾರೆ. ಜೊತೆಗೆ ವಿಶ್ವಾಸ ಮತ ಹಾಗೂ ಸರ್ಕಾರದ ಭವಿಷ್ಯದ ಬಗ್ಗೆಯೂ ರಮೇಶ್ ಕುಮಾರ್ ಮಾತನಾಡಿದ್ದಾರೆ.