ಏರ್ ಸರ್ಜಿಕಲ್ ಸ್ಟ್ರೈಕ್: ಎಚ್ಡಿಕೆ ವಿರುದ್ಧ ಸು’ರೋಷ’ ದಾಳಿ
ಭಾರತೀಯ ವಾಯುಪಡೆ ನಡೆಸಿದ ಏರ್ಸರ್ಜಿಕಲ್ ದಾಳಿಗೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಅದಕ್ಕೆ ಬಿಜೆಪಿ ನಾಯಕ, ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.
ಭಾರತೀಯ ವಾಯುಪಡೆ ನಡೆಸಿದ ಏರ್ಸರ್ಜಿಕಲ್ ದಾಳಿಗೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಅದಕ್ಕೆ ಬಿಜೆಪಿ ನಾಯಕ, ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.