Asianet Suvarna News Asianet Suvarna News

ಸಿಎಂ ಕುಮಾರಸ್ವಾಮಿಗೆ ಕೊಡಗಿನ ಗಟ್ಟಿಗಿತ್ತಿ ಕ್ಲಾಸ್ !

ಸೈನಿಕರ ಬಗ್ಗೆ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆ  ಸಾಕಷ್ಟು ವಿವಾದ ಎಬ್ಬಿಸಿತ್ತು.  ಎರಡು ಹೊತ್ತು ಊಟಕ್ಕೆ ಇಲ್ಲದೆ ಸೇನೆ ಸೇರುತ್ತಾರೆ ಎಂದಿದ್ದ ಕುಮಾರಸ್ವಾಮಿಗೆ ಕೊಡಗಿನ ಮಹಿಳೆ ಸರಿಯಾದ ತಿರುಗೇಟು ನೀಡಿದ್ದು ಕಟುವಾದ ಶಬ್ದಗಳಿಂದ ಟೀಕಿಸಿದ್ದಾರೆ.

ಸೈನಿಕರ ಬಗ್ಗೆ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆ  ಸಾಕಷ್ಟು ವಿವಾದ ಎಬ್ಬಿಸಿತ್ತು.  ಎರಡು ಹೊತ್ತು ಊಟಕ್ಕೆ ಇಲ್ಲದೆ ಸೇನೆ ಸೇರುತ್ತಾರೆ ಎಂದಿದ್ದ ಕುಮಾರಸ್ವಾಮಿಗೆ ಕೊಡಗಿನ ಮಹಿಳೆ ಸರಿಯಾದ ತಿರುಗೇಟು ನೀಡಿದ್ದು ಕಟುವಾದ ಶಬ್ದಗಳಿಂದ ಟೀಕಿಸಿದ್ದಾರೆ.

Video Top Stories