Asianet Suvarna News Asianet Suvarna News

ಮೋದಿ ಅಲೆ ಇಲ್ಲದಿದ್ರೆ ನೀವು ಗೆಲ್ಲುತ್ತಿಲ್ಲ: ಪ್ರತಾಪ್ ಸಿಂಹಗೆ ತಿವಿದ ಮಹಿಳಾ ನಾಯಕಿ

ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ಇದ್ರಿಂದ ಸ್ವಪಕ್ಷದ ನಾಯಕರು ಸೇರಿದಂತೆ ವಿರೋಧ ಪಕ್ಷದ  ಮುಖಂಡರು ಸಹ ರಾಜ್ಯ ಬಿಜೆಪಿ ಸಂಸದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಮೋದಿಯವರನ್ನು ಟೀಕಿಸಿದರೆ ಆಕಾಶಕ್ಕೆ ಉಳಿದಂತೆ ಎಂದಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ನಾಯಕಿ ವಾಗ್ದಾಳಿ ನಡೆಸಿದ್ದಾರೆ.   

ಬೆಂಗಳೂರು, [ಅ.03]: ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ಇದ್ರಿಂದ ಸ್ವಪಕ್ಷದ ನಾಯಕರು ಸೇರಿದಂತೆ ವಿರೋಧ ಪಕ್ಷದ  ಮುಖಂಡರು ಸಹ ರಾಜ್ಯ ಬಿಜೆಪಿ ಸಂಸದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಮೋದಿಯವರನ್ನು ಟೀಕಿಸಿದರೆ ಆಕಾಶಕ್ಕೆ ಉಳಿದಂತೆ ಎಂದಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ನಾಯಕಿ ವಾಗ್ದಾಳಿ ನಡೆಸಿದ್ದಾರೆ.