‘ಯಡಿಯೂರಪ್ಪ ಒಳ್ಳೆಯ ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ’
ಮೇ 23 ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ, ಆಡಳಿತ ಪಕ್ಷದ ಮೂವರು ಶಾಸಕರು ಹಾಗೂ 20 ಮಂದಿ ಅತೃಪ್ತರು ಕೂಡಾ ಬಿಜೆಪಿ ಜತೆ ಕೈ ಜೋಡಿಸಲಿದ್ದಾರೆ, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...
ಮೇ 23 ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ, ಆಡಳಿತ ಪಕ್ಷದ ಮೂವರು ಶಾಸಕರು ಹಾಗೂ 20 ಮಂದಿ ಅತೃಪ್ತರು ಕೂಡಾ ಬಿಜೆಪಿ ಜತೆ ಕೈ ಜೋಡಿಸಲಿದ್ದಾರೆ, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ...