‘ಆಪರೇಷನ್ ಕಮಲದ ತನಿಖೆ CBIಗೆ ಕೊಡ್ತಾರಾ ಬಿಎಸ್ವೈ?’
ಫೋನ್ ಕದ್ದಾಲಿಕೆ ಪ್ರಕರಣವನ್ನು CBIಗೆ ವಹಿಸಿರುವ ಬಿ.ಎಸ್. ಯಡಿಯೂರಪ್ಪ, ಆಪರೇಷನ್ ಕಮಲವನ್ನು ಕೂಡಾ ತನಿಖೆ ಮಾಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ. ಫೋನ್ ಕದ್ದಾಲಿಕೆ ಪ್ರಕರಣವನ್ನು CBIಗೆ ಒಪ್ಪಿಸಲು ನಾನು ಹೇಳಿಲ್ಲ, ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು (ಆ.19): ಫೋನ್ ಕದ್ದಾಲಿಕೆ ಪ್ರಕರಣವನ್ನು CBIಗೆ ವಹಿಸಿರುವ ಬಿ.ಎಸ್. ಯಡಿಯೂರಪ್ಪ, ಆಪರೇಷನ್ ಕಮಲವನ್ನು ಕೂಡಾ ತನಿಖೆ ಮಾಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ. ಫೋನ್ ಕದ್ದಾಲಿಕೆ ಪ್ರಕರಣವನ್ನು CBIಗೆ ಒಪ್ಪಿಸಲು ನಾನು ಹೇಳಿಲ್ಲ, ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.