Asianet Suvarna News Asianet Suvarna News

‘ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಾನೂನು ಜಾರಿಯಾಗಲಿ’

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಆರಂಭವಾಗಿರುವ ಚಳುವಳಿ ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಸಿಎಂ ನಿರ್ಧಾರವನ್ನು ಸ್ವಾಗತಿಸಿರುವ ಕನ್ನಡ ಸಾಹಿತ್ಯ ಪರಿಷತ್ತು ಮನು ಬಳಿಗಾರ್, ಆದರೆ ಈ ಬಗ್ಗೆ ಕಾನೂನು ಜಾರಿಯಾಗಿ ಅನುಷ್ಠಾನವಾಗಬೇಕು ಎಂದು  ಆಗ್ರಹಿಸಿದ್ದಾರೆ.   

ಬೆಂಗಳೂರು (ಆ.16): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಆರಂಭವಾಗಿರುವ ಚಳುವಳಿ ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಸಿಎಂ ನಿರ್ಧಾರವನ್ನು ಸ್ವಾಗತಿಸಿರುವ ಕನ್ನಡ ಸಾಹಿತ್ಯ ಪರಿಷತ್ತು ಮನು ಬಳಿಗಾರ್, ಆದರೆ ಈ ಬಗ್ಗೆ ಕಾನೂನು ಜಾರಿಯಾಗಿ ಅನುಷ್ಠಾನವಾಗಬೇಕು ಎಂದು  ಆಗ್ರಹಿಸಿದ್ದಾರೆ.   

Video Top Stories