
ಸಿದ್ದರಾಮಯ್ಯ ಈ ಸವಾಲನ್ನು ಈಶ್ವರಪ್ಪ ಸ್ವೀಕರಿಸ್ತಾರಾ?
ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಸರಿಯಾದ ಟಾಂಗ್ ನೀಡಿದ್ದಾರೆ. ಸುಮಲತಾ ಮಂಡ್ಯದಿಂದ ಸ್ಪರ್ಧೆ ಮಾಡುವ ವಿಚಾರ ಮಾತನಾಡುತ್ತಾ ಈಶ್ವರಪ್ಪಗೆ ಸವಾಲು ಹಾಕಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಸರಿಯಾದ ಟಾಂಗ್ ನೀಡಿದ್ದಾರೆ. ಸುಮಲತಾ ಮಂಡ್ಯದಿಂದ ಸ್ಪರ್ಧೆ ಮಾಡುವ ವಿಚಾರ ಮಾತನಾಡುತ್ತಾ ಈಶ್ವರಪ್ಪಗೆ ಸವಾಲು ಹಾಕಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ