‘ವ್ಯಕ್ತಿಗತವಾಗಿ ನನ್ನ ಮೇಲೆ ಮೋದಿಗೆ ಪ್ರೀತಿ; ಯಾರಿಗೂ ಏನೂ ಮಾಡಕ್ಕಾಗಲ್ಲ’
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಹೈದರಾಬಾದ್- ಕರ್ನಾಟಕ ಭಾಗಕ್ಕೆ ಅವರ ಕೊಡುಗೆ ಏನೆಂದು ಪ್ರಶ್ನಿಸಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲೂ ಸರ್ಜಿಕಲ್ ದಾಳಿಗಳಾಗಿವೆ, ಆದರೆ ಯಾವತ್ತೂ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಹೈದರಾಬಾದ್- ಕರ್ನಾಟಕ ಭಾಗಕ್ಕೆ ಅವರ ಕೊಡುಗೆ ಏನೆಂದು ಪ್ರಶ್ನಿಸಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲೂ ಸರ್ಜಿಕಲ್ ದಾಳಿಗಳಾಗಿವೆ, ಆದರೆ ಯಾವತ್ತೂ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ ಎಂದು ಖರ್ಗೆ ಹೇಳಿದ್ದಾರೆ.