Asianet Suvarna News Asianet Suvarna News

ಮೈತ್ರಿ ಸರ್ಕಾರದಲ್ಲಿ ಸಿಎಂ ಯಾರಾಗ್ಬೇಕಿತ್ತು? ಎಚ್‌ಡಿಕೆ ಬಾಯಲ್ಲಿ ಹೊಸ ಹೆಸರು!

ರಾಜ್ಯದಲ್ಲಿ ದೋಸ್ತಿಗಳ ನಡುವೆ ಮಾತಿನ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ, ಸಿಎಂ ಎಚ್.ಡಿ. ಕುಮಾರಸ್ವಾಮಿ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪರ ಬ್ಯಾಟಿಂಗ್ ಮಾಡಿರುವ ಎಚ್‌ಡಿಕೆ, ಮೈತ್ರಿ ಸರ್ಕಾರದಲ್ಲಿ ಅವರೇ ಸಿಎಂ ಆಗಬೇಕಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿಎಂ ಏನು ಹೇಳಿದ್ದಾರೆ? ಈ ಸ್ಟೋರಿ ನೋಡಿ...

ರಾಜ್ಯದಲ್ಲಿ ದೋಸ್ತಿಗಳ ನಡುವೆ ಮಾತಿನ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ, ಸಿಎಂ ಎಚ್.ಡಿ. ಕುಮಾರಸ್ವಾಮಿ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪರ ಬ್ಯಾಟಿಂಗ್ ಮಾಡಿರುವ ಎಚ್‌ಡಿಕೆ, ಮೈತ್ರಿ ಸರ್ಕಾರದಲ್ಲಿ ಅವರೇ ಸಿಎಂ ಆಗಬೇಕಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಿಎಂ ಏನು ಹೇಳಿದ್ದಾರೆ? ಈ ಸ್ಟೋರಿ ನೋಡಿ...

Video Top Stories