ಮಂಡ್ಯ ಚುನಾವಣೆ : EVM ತನಿಖೆಗೆ ಆಗ್ರಹ
EVM ಸಂಶೋಧಿಸಿದ ಜಪಾನ್ಗೇ ಅವುಗಳ ಮೇಲೆ ನಂಬಿಕೆಯಿಲ್ಲ, ಮತ್ತೆ ನಾವೇಕೆ ಅದನ್ನು ಬಳಸಬೇಕು? ಮಂಡ್ಯದಲ್ಲಿ ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ನ್ನು ಜನ ಗೆಲ್ಲಿಸ್ತಾರೆ, ಆದ್ರೆ ಲೋಕಸಭೆಯಲ್ಲಿ ಬೇರೆ ಫಲಿತಾಂಶ ಬರುತ್ತೆ. ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿರುವ ಶಾಸಕ ಸುರೇಶ್ ಗೌಡ, EVM ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
EVM ಸಂಶೋಧಿಸಿದ ಜಪಾನ್ಗೇ ಅವುಗಳ ಮೇಲೆ ನಂಬಿಕೆಯಿಲ್ಲ, ಮತ್ತೆ ನಾವೇಕೆ ಅದನ್ನು ಬಳಸಬೇಕು? ಮಂಡ್ಯದಲ್ಲಿ ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ನ್ನು ಜನ ಗೆಲ್ಲಿಸ್ತಾರೆ, ಆದ್ರೆ ಲೋಕಸಭೆಯಲ್ಲಿ ಬೇರೆ ಫಲಿತಾಂಶ ಬರುತ್ತೆ. ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿರುವ ಶಾಸಕ ಸುರೇಶ್ ಗೌಡ, EVM ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.