ಕಾವೇರಿ ವಿವಾದ: JDS ಪಾಲಿಟಿಕ್ಸ್‌ಗೆ ಸುಮಲತಾ ಖಂಡನೆ

ಕಾವೇರಿ ವಿಚಾರದಲ್ಲಿ ಹಲವು ತಜ್ಞರಿದ್ದಾರೆ. ಅವರ ಅಭಿಪ್ರಾಯ ಕೇಳುವುದ ಬಿಟ್ಟು, ಈ ವಿಚಾರವಾಗಿ ರಾಜಕೀಯ ಮಾಡುತ್ತಿರುವ ದಳಪತಿಗಳ ಹೇಳಿಕೆಯನ್ನು ಖಂಡಿಸುವುದಾಗಿ ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ದಿಲ್ಲಿಯಲ್ಲಿ ಸಂಸದರಾಗಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಮಂಡ್ಯ ಸಂಸದೆ ತಮ್ಮ ದರ್ಬಾರ್ ಆರಂಭಿಸಿದ್ದಾರೆ.

Share this Video
  • FB
  • Linkdin
  • Whatsapp

ಕಾವೇರಿ ವಿಚಾರದಲ್ಲಿ ಹಲವು ತಜ್ಞರಿದ್ದಾರೆ. ಅವರ ಅಭಿಪ್ರಾಯ ಕೇಳುವುದ ಬಿಟ್ಟು, ಈ ವಿಚಾರವಾಗಿ ರಾಜಕೀಯ ಮಾಡುತ್ತಿರುವ ದಳಪತಿಗಳ ಹೇಳಿಕೆಯನ್ನು ಖಂಡಿಸುವುದಾಗಿ ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ದಿಲ್ಲಿಯಲ್ಲಿ ಸಂಸದರಾಗಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಮಂಡ್ಯ ಸಂಸದೆ ತಮ್ಮ ದರ್ಬಾರ್ ಆರಂಭಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video