
ಕಾವೇರಿ ವಿವಾದ: JDS ಪಾಲಿಟಿಕ್ಸ್ಗೆ ಸುಮಲತಾ ಖಂಡನೆ
ಕಾವೇರಿ ವಿಚಾರದಲ್ಲಿ ಹಲವು ತಜ್ಞರಿದ್ದಾರೆ. ಅವರ ಅಭಿಪ್ರಾಯ ಕೇಳುವುದ ಬಿಟ್ಟು, ಈ ವಿಚಾರವಾಗಿ ರಾಜಕೀಯ ಮಾಡುತ್ತಿರುವ ದಳಪತಿಗಳ ಹೇಳಿಕೆಯನ್ನು ಖಂಡಿಸುವುದಾಗಿ ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ದಿಲ್ಲಿಯಲ್ಲಿ ಸಂಸದರಾಗಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಮಂಡ್ಯ ಸಂಸದೆ ತಮ್ಮ ದರ್ಬಾರ್ ಆರಂಭಿಸಿದ್ದಾರೆ.
ಕಾವೇರಿ ವಿಚಾರದಲ್ಲಿ ಹಲವು ತಜ್ಞರಿದ್ದಾರೆ. ಅವರ ಅಭಿಪ್ರಾಯ ಕೇಳುವುದ ಬಿಟ್ಟು, ಈ ವಿಚಾರವಾಗಿ ರಾಜಕೀಯ ಮಾಡುತ್ತಿರುವ ದಳಪತಿಗಳ ಹೇಳಿಕೆಯನ್ನು ಖಂಡಿಸುವುದಾಗಿ ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ದಿಲ್ಲಿಯಲ್ಲಿ ಸಂಸದರಾಗಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಮಂಡ್ಯ ಸಂಸದೆ ತಮ್ಮ ದರ್ಬಾರ್ ಆರಂಭಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ