ಚೆಲುವರಾಯ ಸ್ವಾಮಿಗೆ ಸುಮಲತಾ ಶುಭಾಶಯ! ಏನಿದು ವಿಷಯ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಸೆಡ್ಡುಹೊಡೆದಿದ್ದ ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿಗೆ, ನೂತನ ಸಂಸದೆ ಸುಮಲತಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಈ ನಡೆಯು ಕುತೂಹಲ ಕೆರಳಿಸಿದ್ದು, ಸುಮಲತಾ ಮುಂದಿನ ಪಯಣ ಎತ್ತ ಎಂಬ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ. 

Share this Video
  • FB
  • Linkdin
  • Whatsapp

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಸೆಡ್ಡುಹೊಡೆದಿದ್ದ ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿಗೆ, ನೂತನ ಸಂಸದೆ ಸುಮಲತಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಈ ನಡೆಯು ಕುತೂಹಲ ಕೆರಳಿಸಿದ್ದು, ಸುಮಲತಾ ಮುಂದಿನ ಪಯಣ ಎತ್ತ ಎಂಬ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ. 

Related Video