
ಚೆಲುವರಾಯ ಸ್ವಾಮಿಗೆ ಸುಮಲತಾ ಶುಭಾಶಯ! ಏನಿದು ವಿಷಯ?
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಸೆಡ್ಡುಹೊಡೆದಿದ್ದ ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿಗೆ, ನೂತನ ಸಂಸದೆ ಸುಮಲತಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಈ ನಡೆಯು ಕುತೂಹಲ ಕೆರಳಿಸಿದ್ದು, ಸುಮಲತಾ ಮುಂದಿನ ಪಯಣ ಎತ್ತ ಎಂಬ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಸೆಡ್ಡುಹೊಡೆದಿದ್ದ ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿಗೆ, ನೂತನ ಸಂಸದೆ ಸುಮಲತಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಈ ನಡೆಯು ಕುತೂಹಲ ಕೆರಳಿಸಿದ್ದು, ಸುಮಲತಾ ಮುಂದಿನ ಪಯಣ ಎತ್ತ ಎಂಬ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.
Add Asianetnews Kannada as a Preferred Source
